ಬ್ರೇಕಿಂಗ್ ನ್ಯೂಸ್
27-01-23 09:14 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ.27 : ಅಮೆರಿಕದ ಸಿಯಾಟಾಲ್ನಲ್ಲಿ ನಡೆದ ಅಪಘಾತವೊಂದರಲ್ಲಿ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಪೊಲೀಸ್ ವ್ಯಾನ್ ಡಿಕ್ಕಿ ಹೊಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಜಾಹ್ನವಿ ಕಂಡೂರಿ ಎಂದು ಗುರುತಿಸಲಾಗಿದ್ದು, ನಾರ್ಥ್ ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದರು. ರಸ್ತೆ ದಾಟುತ್ತಿದ್ದಾಗ ದುರ್ಘಟನೆ ನಡೆದಿದ್ದು, ತಕ್ಷಣವೇ ಜಾಹ್ನವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.
ಜಾಹ್ನವಿ ಅವರ ತಾಯಿ ಶಿಕ್ಷಕಿಯಾಗಿದ್ದು, ಉನ್ನತ ವ್ಯಾಸಂಗಕ್ಕೆಂದು ಸಾಲ ಮಾಡಿ, ಮಗಳನ್ನು ವಿದೇಶಕ್ಕೆ ಕಳುಹಿಸಿದ್ದರು ಎನ್ನಲಾಗಿದ್ದು, ವಿದ್ಯಾರ್ಥಿನಿಯ ಮೃತದೇಹವನ್ನು ಭಾರತಕ್ಕೆ ವಾಪಸ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
A 23-year-old student from Andhra Pradesh died after being struck by a police patrol vehicle in Seattle, a media report said. Jaahnavi Kandula, a student of Northeastern University campus in South Lake Union, was walking near Dexter Avenue North and Thomas Street when she was hit by a Seattle Police vehicle on Monday, The Seattle Times reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm