ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm