ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.




ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm