ಬ್ರೇಕಿಂಗ್ ನ್ಯೂಸ್
31-01-23 01:21 pm HK News Desk ದೇಶ - ವಿದೇಶ
ಮುಂಬೈ, ಜ.31: ಅಬುಧಾಬಿಯಿಂದ ಮುಂಬೈಗೆ ಸೋಮವಾರ ಬಂದಿಳಿದ ವಿಸ್ತಾರ ಏರ್ಲೈನ್ಸ್ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅರೆ ಬೆತ್ತಲಾಗಿ ಓಡಾಡಿದ ಇಟಲಿಯ ಮಹಿಳೆಯೊಬ್ಬರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ವಿಮಾನದಲ್ಲಿ ಗದ್ದಲ ಸೃಷ್ಟಿಸಿದ ಮಹಿಳೆಯನ್ನು ಪೌಲಾ ಪೆರ್ರುಸಿಯೊ ಎಂದು ಗುರುತಿಸಲಾಗಿದೆ. ಎಕಾನಮಿ ಕ್ಲಾಸ್ ಟಿಕೆಟ್ ಖರೀದಿಸಿ ಬ್ಯುಸಿನೆಸ್ ಕ್ಲಾಸ್ನಲ್ಲಿ ಕುಳಿತುಕೊಳ್ಳಲು ಹಠ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವು ಧರಿಸಿದ್ದ ಬಟ್ಟೆಗಳನ್ನು ತೆಗೆದು ಅರೆ ಬೆತ್ತಲಾಗಿ ಓಡಾಡಿದ್ದಾರೆ ಎಂದು ವರದಿಯಾಗಿದೆ.
ಸಂಸ್ಥೆಯ ಏರ್ ವಿಸ್ತಾರ ಯುಕೆ–256 ವಿಮಾನದಲ್ಲಿದ್ದ ಸಿಬ್ಬಂದಿ ನೀಡಿದ ದೂರಿನಂತೆ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳೆ ಕುಡಿದ ಮತ್ತಿನಲ್ಲಿದ್ದರು ಎಂದು ವಿಮಾನ ನಿಲ್ದಾಣದ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಜನವರಿ 30ರ ತಡರಾತ್ರಿ 2:03ಕ್ಕೆ ಅಬುಧಾಬಿಯಿಂದ ಹೊರಟಿದ್ದ ವಿಮಾನವು ಬೆಳಗಿನ ಜಾವ ಮುಂಬೈಗೆ ಬಂದಿಳಿದಿತ್ತು.
2023ರ ಜನವರಿ 30ರಂದು ಅಬುಧಾಬಿಯಿಂದ ಮುಂಬೈಗೆ ಸಂಚರಿಸುತ್ತಿದ್ದ ವಿಸ್ತಾರ ಯುಕೆ–256 ವಿಮಾನದಲ್ಲಿದ್ದ ಮಹಿಳೆ ಅಶಿಸ್ತು ತೋರಿದ್ದಾರೆ ಎಂಬುದನ್ನು ಖಚಿತಪಡಿಸುತ್ತಿದ್ದೇವೆ. ಅಶಿಸ್ತು ಮತ್ತು ಹಿಂಸಾ ಕೃತ್ಯ ನಡೆಸಿದ್ದನ್ನು ಗಮನದಲ್ಲಿರಿಸಿ, ಎಚ್ಚರಿಕೆಯ ಕಾರ್ಡ್ ನೀಡಲು ಹಾಗೂ ಮಹಿಳೆಯನ್ನು ನಿರ್ಬಂಧಿಸಲು ವಿಮಾನದ ಕ್ಯಾಪ್ಟನ್ ನಿರ್ಧರಿಸಿದರು' ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಇತರ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸಲು ಪೈಲಟ್ ನಿಯಮಿತವಾಗಿ ಪ್ರಕಟಣೆಗಳನ್ನು ನೀಡಿದ್ದಾರೆ. ಮಾರ್ಗಸೂಚಿ ಹಾಗೂ ನಮ್ಮ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನಕ್ಕೆ ಅನುಸಾರವಾಗಿ, ವಿಮಾನವು ಬಂದಿಳಿಯುತ್ತಿದ್ದಂತೆಯೇ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿಲ್ದಾಣದಲ್ಲಿನ ಭದ್ರತಾ ಏಜೆನ್ಸಿಗಳಿಗೆ ತಿಳಿಸಲಾಗಿತ್ತು' ಎಂದೂ ವಕ್ತಾರರು ಮಾಹಿತಿ ನೀಡಿದ್ದಾರೆ.
An Italian woman was arrested for assaulting crew members on board an Abu Dhabi-Mumbai Vistara flight on Monday, January 30. According to reports, the woman — Paula Perrucio (45) — had a ticket for an economy seat, but was sitting in business class. When the crew members objected, she allegedly slapped one of them and spat on the other, and purportedly began removing her clothes. The Mumbai police arrested her early on Monday based on a complaint by a fellow passenger.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm