ಬ್ರೇಕಿಂಗ್ ನ್ಯೂಸ್
19-10-20 07:19 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್.19 : ಕಳೆದ ವಾರ ಹೈದರಾಬಾದ್ ನಲ್ಲಿ ಸುರಿದ ಭಾರೀ ಮಳೆಯಿಂದಾಗಿ 33 ಮಂದಿ ಸಾವನ್ನಪ್ಪಿದ್ದು, 30 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆಟಿ ರಾಮರಾವ್ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಮೃತರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಕೆಟಿಆರ್, ಮಳೆ ಸಂಬಂಧಿ ಘಟನೆಯಲ್ಲಿ ಮೃತಪಟ್ಟ 33 ಜನರು ಸಾವನ್ನಪ್ಪಿದ್ದಾರೆ. ಈಗಾಗಲೇ ಮೃತಪಟ್ಟಂತ 29 ಜನರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿದೆ ಎಂಬುದಾಗಿ ತಿಳಿಸಿದರು.

ಒಟ್ಟು 80 ವಿಶೇಷ ಅಧಿಕಾರಿಗಳನ್ನು ಸರ್ಕಾರ ನೇಮಿಸಿದ್ದು, ನಗರದಲ್ಲಿ ಮೃತಪಟ್ಟವರ ಸಂಖ್ಯೆ ಕಡಿಮೆ ಮಾಡಲು ಮೂರು ಹಂತದ ವಿಪತ್ತು ನಿರ್ವಹಣಾ ಯೋಜನೆ ರೂಪಿಸಿದ್ದೇವೆ ಎಂದು ಕೆಟಿಆರ್ ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm