ಬ್ರೇಕಿಂಗ್ ನ್ಯೂಸ್
20-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ,ಅಕ್ಟೋಬರ್. 20 : ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿ ನಡೆದಿದೆ.
ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್ಬೆಹರಾ ಉಪ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಮೊಹಮ್ಮದ್ ಅಶ್ರಫ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದ್ದು, ಈ ಗುಂಡಿನ ದಾಳಿಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ.
Militants on Monday shot dead a police officer while he was returning home after offering prayers at a mosque in Anantnag district of Jammu and Kashmir, police said. The incident took place in Bijbehara area of the district, a police official said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm