ಬ್ರೇಕಿಂಗ್ ನ್ಯೂಸ್
03-02-23 03:13 pm HK News Desk ದೇಶ - ವಿದೇಶ
ಅಬುಧಾಬಿ, ಫೆ.3: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆ ಹೊರಟಿತ್ತು.
ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ಸುದೈವವಶಾತ್ ಯಾವುದೇ ಸಾವು–ನೋವು ಉಂಟಾಗಿಲ್ಲ.
ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು.
184 ಪ್ರಯಾಣಿಕರಿದ್ದ ಬೋಯಿಂಗ್ 737–800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಟೇಕಾಫ್ ವೇಳೆ ಒಂದು ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.
A Kozhikode-bound Air India Express flight from Abu Dhabi landed back at the airport as flames were detected in one of the engines soon after take-off, the Directorate General of Civil Aviation said on Friday. Air India Express said that the aircraft landed safely and all passengers are safe. According to DGCA, 184 passengers were onboard when the flight took off.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm