ಬ್ರೇಕಿಂಗ್ ನ್ಯೂಸ್
03-02-23 03:13 pm HK News Desk ದೇಶ - ವಿದೇಶ
ಅಬುಧಾಬಿ, ಫೆ.3: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆ ಹೊರಟಿತ್ತು.
ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ಸುದೈವವಶಾತ್ ಯಾವುದೇ ಸಾವು–ನೋವು ಉಂಟಾಗಿಲ್ಲ.
ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

184 ಪ್ರಯಾಣಿಕರಿದ್ದ ಬೋಯಿಂಗ್ 737–800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಟೇಕಾಫ್ ವೇಳೆ ಒಂದು ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.
A Kozhikode-bound Air India Express flight from Abu Dhabi landed back at the airport as flames were detected in one of the engines soon after take-off, the Directorate General of Civil Aviation said on Friday. Air India Express said that the aircraft landed safely and all passengers are safe. According to DGCA, 184 passengers were onboard when the flight took off.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm