ಬ್ರೇಕಿಂಗ್ ನ್ಯೂಸ್
20-10-20 09:59 am Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್.20 : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ ನಲ್ಲಿ ನಡೆದಿದೆ.
ರಾಮನ್ (61), ಅರುಣ (22), ಅಯ್ಯಪ್ಪನ್ (55), ಶಿವನ್(45) ಮತ್ತು ಮೂರ್ತಿ (24) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಈ ಐವರು ಪಯಾತುಕಾಡು ಪ್ರದೇಶದ ಬುಡಕಟ್ಟು ನಿವಾಸಿಗಳಾಗಿದ್ದು, ಭಾನುವಾರ ಸಂಜೆ ಒಟ್ಟಿಗೆ ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.
ಇನ್ನು ಮದ್ಯ ಸೇವಿಸಿದ ಮಹಿಳೆಯರೂ ಸೇರಿದಂತೆ ಇನ್ನೂ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಅವರನ್ನು ಪಾಲಕ್ಕಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತರು ಸ್ಯಾನಿಟೈಸರ್ ಮಿಕ್ಸ್ ಮಾಡಿ ಮದ್ಯ ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Five persons died in Kanjikode, Palakkad district of Kerala allegedly after they consumed alcohol mixed with sanitiser. The five deceased, who used to stay in the same tribal colony, consumed alcohol together on Sunday evening and collapsed at night.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm