ಬ್ರೇಕಿಂಗ್ ನ್ಯೂಸ್
05-02-23 02:16 pm HK News Desk ದೇಶ - ವಿದೇಶ
ನವದೆಹಲಿ, ಫೆ.5 : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಲ್ಲಿದ್ದ ಮುಷರಫ್ ಅವರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗಂಭೀರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. 1999ರಲ್ಲಿ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. 1998 ರಿಂದ 2001ರ ವರೆಗೆ 10ನೇ ಅಧ್ಯಕ್ಷರಾಗಿ ಮತ್ತು 2008ರ ವರೆಗೂ ಆಡಳಿತ ನಡೆಸಿದ್ದರು.
ಆನಂತರ, ಮುಷರಫ್ ದೇಶದಲ್ಲಿ ತುರ್ತು ಸ್ಥಿತಿ ಹೇರಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. 2014ರಲ್ಲಿ ಮುಷರಫ್ ವಿರುದ್ಧ ದೋಷಾರೋಪ ಸಲ್ಲಿಸಿದ್ದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರಿಗೆ 2019ರಲ್ಲಿಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ನಡುವೆ, 2016ರಲ್ಲಿ ಮುಷರಫ್ ಅನಾರೋಗ್ಯಕ್ಕೆ ತುತ್ತಾಗಿದ್ದು ಮತ್ತು ದೇಶದ ಜನ ದಂಗೆ ಎದ್ದಿದ್ದರಿಂದ ಕುಟುಂಬ ಸಹಿತ ದುಬೈಗೆ ಹಾರಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿದ್ದ ಮುಷರಫ್ ಸುದೀರ್ಘ ಕಾಲದ ಅನಾರೋಗ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದ್ದಾರೆ.
Former President of Pakistan, General Pervez Musharraf (Retd), died at a Dubai hospital after suffering from a prolonged illness, Pakistan's Geo News reported on Sunday. The former military ruler was undergoing treatment for an ailment at American Hospital Dubai, the report said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm