ಬ್ರೇಕಿಂಗ್ ನ್ಯೂಸ್
05-02-23 02:16 pm HK News Desk ದೇಶ - ವಿದೇಶ
ನವದೆಹಲಿ, ಫೆ.5 : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಲ್ಲಿದ್ದ ಮುಷರಫ್ ಅವರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗಂಭೀರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. 1999ರಲ್ಲಿ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. 1998 ರಿಂದ 2001ರ ವರೆಗೆ 10ನೇ ಅಧ್ಯಕ್ಷರಾಗಿ ಮತ್ತು 2008ರ ವರೆಗೂ ಆಡಳಿತ ನಡೆಸಿದ್ದರು.
ಆನಂತರ, ಮುಷರಫ್ ದೇಶದಲ್ಲಿ ತುರ್ತು ಸ್ಥಿತಿ ಹೇರಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. 2014ರಲ್ಲಿ ಮುಷರಫ್ ವಿರುದ್ಧ ದೋಷಾರೋಪ ಸಲ್ಲಿಸಿದ್ದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರಿಗೆ 2019ರಲ್ಲಿಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ನಡುವೆ, 2016ರಲ್ಲಿ ಮುಷರಫ್ ಅನಾರೋಗ್ಯಕ್ಕೆ ತುತ್ತಾಗಿದ್ದು ಮತ್ತು ದೇಶದ ಜನ ದಂಗೆ ಎದ್ದಿದ್ದರಿಂದ ಕುಟುಂಬ ಸಹಿತ ದುಬೈಗೆ ಹಾರಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿದ್ದ ಮುಷರಫ್ ಸುದೀರ್ಘ ಕಾಲದ ಅನಾರೋಗ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದ್ದಾರೆ.
Former President of Pakistan, General Pervez Musharraf (Retd), died at a Dubai hospital after suffering from a prolonged illness, Pakistan's Geo News reported on Sunday. The former military ruler was undergoing treatment for an ailment at American Hospital Dubai, the report said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm