ಬ್ರೇಕಿಂಗ್ ನ್ಯೂಸ್
06-02-23 04:04 pm HK News Desk ದೇಶ - ವಿದೇಶ
ನವದೆಹಲಿ, ಫೆ.6: ದಕ್ಷಿಣ ಟರ್ಕಿಯಲ್ಲಿ ನಡೆದ ತೀವ್ರ ಭೂಕಂಪದಲ್ಲಿ ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ 284ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 2300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿರಿಯಾದ ಅಲೆಪ್ಪೋ, ಲಟಾಕಿಯಾ, ಹಮಾ, ಟಾರ್ಟಸ್ ನಗರದಲ್ಲಿ ಅತಿ ಹೆಚ್ಚು ಸಾವು ನೋವು ಉಂಟಾಗಿದೆ.
ಸಿರಿಯಾದ ಆರೋಗ್ಯ ಸಚಿವ ಅಹ್ಮದ್ ದಮಿರಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಡೆ ಕಟ್ಟಡಗಳು ನೆಲಕ್ಕುರುಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿರುವುದರಿಂದ ಹಲವಾರು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಆರೋಗ್ಯ ಕಾರ್ಯಕರ್ತರು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್ ಅಸಾದ್ ತುರ್ತು ಸಭೆ ನಡೆಸಿದ್ದು, ರಕ್ಷಣಾ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ಟರ್ಕಿಯ ದಿಯಾರ್ಬಾಕಿರ್, ಗಾಜಿಯಾನ್ಟೆಂಪ್, ಅದಾನಾ ಎಂಬ ನಗರಗಳಲ್ಲಿ ಅತಿ ಹೆಚ್ಚು ಸಾವು ನೋವುಗಳಾಗಿವೆ. ಹೆಚ್ಚಿನ ಎತ್ತರದ ಕಟ್ಟಡಗಳು ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯದಲ್ಲಿ ಶವಗಳನ್ನು ಮೇಲಕ್ಕೆತ್ತಲಾಗುತ್ತಿದೆ.
The most powerful earthquake in nearly a century struck Turkey and Syria early Monday, killing over 1,200 people in their sleep, levelling buildings and causing tremors felt as far away as Iraq. The 7.8-magnitude quake wiped out entire sections of major Turkish cities in a restless region filled with millions of people who have fled the civil war in Syria and other conflicts.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm