ಬ್ರೇಕಿಂಗ್ ನ್ಯೂಸ್
06-02-23 04:04 pm HK News Desk ದೇಶ - ವಿದೇಶ
ನವದೆಹಲಿ, ಫೆ.6: ದಕ್ಷಿಣ ಟರ್ಕಿಯಲ್ಲಿ ನಡೆದ ತೀವ್ರ ಭೂಕಂಪದಲ್ಲಿ ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ 284ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 2300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿರಿಯಾದ ಅಲೆಪ್ಪೋ, ಲಟಾಕಿಯಾ, ಹಮಾ, ಟಾರ್ಟಸ್ ನಗರದಲ್ಲಿ ಅತಿ ಹೆಚ್ಚು ಸಾವು ನೋವು ಉಂಟಾಗಿದೆ.
ಸಿರಿಯಾದ ಆರೋಗ್ಯ ಸಚಿವ ಅಹ್ಮದ್ ದಮಿರಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಡೆ ಕಟ್ಟಡಗಳು ನೆಲಕ್ಕುರುಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿರುವುದರಿಂದ ಹಲವಾರು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರೋಗ್ಯ ಕಾರ್ಯಕರ್ತರು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್ ಅಸಾದ್ ತುರ್ತು ಸಭೆ ನಡೆಸಿದ್ದು, ರಕ್ಷಣಾ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ಟರ್ಕಿಯ ದಿಯಾರ್ಬಾಕಿರ್, ಗಾಜಿಯಾನ್ಟೆಂಪ್, ಅದಾನಾ ಎಂಬ ನಗರಗಳಲ್ಲಿ ಅತಿ ಹೆಚ್ಚು ಸಾವು ನೋವುಗಳಾಗಿವೆ. ಹೆಚ್ಚಿನ ಎತ್ತರದ ಕಟ್ಟಡಗಳು ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯದಲ್ಲಿ ಶವಗಳನ್ನು ಮೇಲಕ್ಕೆತ್ತಲಾಗುತ್ತಿದೆ.
The most powerful earthquake in nearly a century struck Turkey and Syria early Monday, killing over 1,200 people in their sleep, levelling buildings and causing tremors felt as far away as Iraq. The 7.8-magnitude quake wiped out entire sections of major Turkish cities in a restless region filled with millions of people who have fled the civil war in Syria and other conflicts.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm