ಬ್ರೇಕಿಂಗ್ ನ್ಯೂಸ್
09-02-23 05:01 pm HK News Desk ದೇಶ - ವಿದೇಶ
ಅಮರಾವತಿ, ಫೆ.9 : ಖಾದ್ಯ ತೈಲ ತಯಾರಿ ಕಾರ್ಖಾನೆಯ ಶೇಖರಣಾ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ವೇಳೆ ಏಳು ಮಂದಿ ಕಾರ್ಮಿಕರು ಉಸಿರುಕಟ್ಟಿ ಮೃತಪಟ್ಟ ಘಟನೆ ನಡೆದಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಅಂಬಟಿ ಸುಬ್ಬಣ್ಣ ಎಣ್ಣೆ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಿದ್ದು ಈ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದುಬಂದಿದೆ. ಏಳು ಮಂದಿ ಸಾವನ್ನಪ್ಪಿದ್ದಲ್ಲದೇ ಇನ್ನೂ ಹಲವರು ಉಸಿರಾಟದ ತೊದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಬಗ್ಗೆ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಖಾನೆ ಆಡಳಿತ ಮಂಡಳಿ ಅಗತ್ಯ ಮುಂಜಾಗ್ರತೆ ವಹಿಸದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ರವೀಂದ್ರನಾಥ ಬಾಬು, ಜಿಲ್ಲಾಧಿಕಾರಿ ಕೃತಿಕಾ ಶುಕ್ಲ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
As many as seven labourers died, while several others has been hospitalised after inhaling gas while cleaning tankers of an edible oil manufacturing company in Ragampeta village in Andhra Pradesh’s Kakinada on Thursday. The incident occurred in the premises of Ambati Subbanna oil factory at G. Ragampeta in Peddapuram mandal of the district. The workers had entered a 24-feet deep oil tanker one by one to clean it and suffocated to death.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm