ಬ್ರೇಕಿಂಗ್ ನ್ಯೂಸ್
10-02-23 09:41 pm HK News Desk ದೇಶ - ವಿದೇಶ
ಜೈಪುರ, ಫೆ.10 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ(ಫೆ.10) ವಿಧಾನಸಭೆಯಲ್ಲಿ ಕಳೆದ ಸಾಲಿನ ಬಜೆಟ್ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್, ಶುಕ್ರವಾರ ಬೆಳಗ್ಗೆ ಬಜೆಟ್ ಮಂಡಿಸಲು ಆರಂಭಿಸಿದ್ದರು. ಸುಮಾರು ಎಂಟು ನಿಮಿಷಗಳ ಬಳಿಕ ಕಾಂಗ್ರೆಸ್ ಸಚಿವ ಮಹೇಶ್ ಜೋಶಿ ಅವರು ಗೆಹ್ಲೋಟ್ ಬಳಿ ಬಂದು, ಸರ್, ನೀವು ಹಿಂದಿನ ವರ್ಷದ ಬಜೆಟ್ ಓದುತ್ತಿದ್ದೀರಿ, ಭಾಷಣ ನಿಲ್ಲಿಸಿ ಎಂದು ಗಮನಕ್ಕೆ ತಂದಿದ್ದರು.

ಬಜೆಟ್ ಮಂಡಿಸಿದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದ ಹಳೆಯ ಯೋಜನೆಗಳು ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಿದ್ದರು. ಆಗ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಬಳಿಕ ಕಾಂಗ್ರೆಸ್ ಮುಖಂಡ ಜೋಶಿ ಅವರು ಗೆಹ್ಲೋಟ್ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿ ಆಗಿರುವ ಪ್ರಮಾದಕ್ಕೆ ಕ್ಷಮೆಯಾಚಿಸಿದ ಘಟನೆ ನಡೆಯಿತು.
ಆದರೆ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದು, ವಿಧಾನಸಭೆ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಗುಲಾಬ್ ಚಾಂದ್ ಕಟಾರಿಯಾ ಸಿಎಂ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಕೂಡ ಕಿಡಿಕಾರಿದ್ದು, ಗೆಹ್ಲೋಟ್ 8 ನಿಮಿಷಗಳ ಕಾಲ ಹಳೆಯ ಬಜೆಟ್ ಅನ್ನೇ ಓದಿದ್ದಾರೆ. ಹಾಗಾದರೆ ಇಂತಹ ಮುಖ್ಯಮಂತ್ರಿ ಕೈಯಲ್ಲಿ ರಾಜ್ಯ ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
राजस्थान कांग्रेस की लीक सरकार में कुछ भी संभव है।
— RajyavardhanRathore (@Ra_THORe) February 10, 2023
सदन में मुख्यमंत्री जी ने पिछले साल का बजट पढ़ा pic.twitter.com/QEPeoIKb7R
The Rajasthan government is presenting the state budget in the assembly today. In a hilarious development, CM Ashok Gehlot started reading the budget and kept reading it for several minutes before his party leaders and other ministers realised that the budget sounds familiar and asked him to stop.As per reports, the CM kept reading the old budget for nearly 7 minutes. BJP leader Rajyavardhan Rathore shared the footage.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm