ಬ್ರೇಕಿಂಗ್ ನ್ಯೂಸ್
20-10-20 06:36 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 20: ನವರಾತ್ರಿ ಸಡಗರದ ಮಧ್ಯೆ ದೇಶವನ್ನುದ್ದೇಶಿಸಿ ಭಾಷಣ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್ಡೌನ್ ಮುಗಿದಿದೆ, ಆದರೆ, ನಾವು ವೈರಸ್ ಮುಕ್ತರಾಗಿಲ್ಲ. ಹಬ್ಬ ಹರಿದಿನಗಳೆಂದು ಮೈಮರೆಯಬೇಡಿ ಎಂದು ಜನರಿಗೆ ಹಿತನುಡಿ ಹೇಳಿದ್ದಾರೆ. ಆದರೆ, ದೇಶದ ಜನರ ನಿರೀಕ್ಷೆಯನ್ನು ಸುಳ್ಳಾಗಿಸಿದ್ದಾರೆ.
ಕೊರೊನಾ ಲಾಕ್ಡೌನ್ ಬಳಿಕ ಏಳನೇ ಬಾರಿಗೆ ದೇಶವನ್ನುದ್ದೇಶಿಸಿ ಲೈವ್ ಬಂದ ಪ್ರಧಾನಿ, ದೇಶದ ಜನರಿಗೆ ಸಿಹಿಸುದ್ದಿ ನೀಡಲಿದ್ದಾರೆಂಬ ಕುತೂಹಲ, ನಿರೀಕ್ಷೆ ಮೂಡಿತ್ತು. ಆದರೆ, ಯಾವುದೇ ಹೊಸ ನಿರ್ಧಾರವನ್ನು ಮೋದಿ ಪ್ರಕಟಿಸಿಲ್ಲ. ಕೊರೊನೋತ್ತರ ಭಾರತದ ಬಗ್ಗೆ ಜನತೆಗೆ ಸ್ಫೂರ್ತಿ ಹುಟ್ಟಿಸುವ ಮಾತನ್ನೂ ಆಡಿಲ್ಲ.
ಕೊರೊನಾ ನಮ್ಮನ್ನು ಬಿಟ್ಟು ತೊಲಗಿಲ್ಲ. ದೇಶದಲ್ಲಿ ರಿಕವರಿ ರೇಟ್ ಗಮನಾರ್ಹ ಇದೆ. ಅಮೆರಿಕಾ, ಬ್ರೆಝಿಲ್ ಗೆ ಹೋಲಿಸಿದರೆ ಕೊರೊನಾ ವೈರಸ್ ಸೋಂಕು ತೀವ್ರ ಆಗಿಲ್ಲ. ಹತ್ತು ಲಕ್ಷ ಸೋಂಕಿತರಲ್ಲಿ ಕೇವಲ 83 ಜನ ಸಾವನ್ನಪ್ಪಿದ್ದಾರೆ. ಹಾಗೆಂದು ಜನ ಮೈಮರೆಯಬಾರದು. ಯಾಮಾರಿದರೆ ಆಪತ್ತು ಎದುರಾಗಬಹುದು. ನವರಾತ್ರಿ, ದೀಪಾವಳಿ, ಈದ್ ಹಬ್ಬಗಳು ಬರುತ್ತಿದ್ದು ಜನರು ಹಬ್ಬದ ಆಚರಣೆ ವೇಳೆ ಎಚ್ಚರಿಕೆ ವಹಿಸಬೇಕು. ಆದಷ್ಟು ಬೇಗ ಕೊರೊನಾ ವಿರುದ್ಧ ಲಸಿಕೆ ರೆಡಿಯಾಗಲಿದೆ. ದೇಶದ ಎಲ್ಲ ಜನರಿಗೂ ಲಸಿಕೆ ನೀಡಲು ಬದ್ಧರಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಕೇವಲ 12 ನಿಮಿಷಕ್ಕೆ ಮಾತು ಮುಗಿಸಿದ್ದು ಜನರ ನಿರೀಕ್ಷೆಯನ್ನು ಹುಸಿಗೊಳಿಸಿದಂತಾಗಿದೆ.
Live Video:
Prime Minister Narendra Modi today stated in the festive season, the nation must not forget that while the lockdown is over, the coronavirus is not. He said over the past few days, videos had shown that crowds were out in public, throwing caution to the winds. "You are risking your family, your children and your elders by doing so," said the Prime Minister.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm