ಬ್ರೇಕಿಂಗ್ ನ್ಯೂಸ್
20-10-20 07:44 pm Headline Karnataka News Network ದೇಶ - ವಿದೇಶ
ಪುದುಚೇರಿ, ಅಕ್ಟೋಬರ್ 20 : ಆನ್ ಲೈನ್ ಜೂಜಾಟದ ದಾಸನಾಗಿದ್ದ ವ್ಯಕ್ತಿಯೊಬ್ಬ 30 ಲಕ್ಷ ರೂ. ಕಳೆದುಕೊಂಡ ನಂತರ ತನ್ನನ್ನು ತಾನು ಸುಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮಡದಿಗೆ ವಾಯ್ಸ್ ನೋಟ್ ಕಳಿಸಿ ತನ್ನ ಘೋರ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ನಾನು ಸಾಕಷ್ಟು ಸಾಲ ಎದುರಿಸುತ್ತಿದ್ದೇನೆ, ಅದನ್ನು ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಲ್ಲದೆ, ಯಾರು ಕೂಡ ಆನ್ಲೈನ್ ಜೂಜಿಗೆ ದಾಸರಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಸುಟ್ಟು ಕರಕಲಾಗಿದ್ದ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆಗೆ ಕಳುಹಿಸಿದ್ದಾರೆ
A man allegedly took his own life by burning himself to death in Puducherry after losing over Rs 30 lakh in online card games
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am