ಬ್ರೇಕಿಂಗ್ ನ್ಯೂಸ್
20-10-20 07:44 pm Headline Karnataka News Network ದೇಶ - ವಿದೇಶ
ಪುದುಚೇರಿ, ಅಕ್ಟೋಬರ್ 20 : ಆನ್ ಲೈನ್ ಜೂಜಾಟದ ದಾಸನಾಗಿದ್ದ ವ್ಯಕ್ತಿಯೊಬ್ಬ 30 ಲಕ್ಷ ರೂ. ಕಳೆದುಕೊಂಡ ನಂತರ ತನ್ನನ್ನು ತಾನು ಸುಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮಡದಿಗೆ ವಾಯ್ಸ್ ನೋಟ್ ಕಳಿಸಿ ತನ್ನ ಘೋರ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ನಾನು ಸಾಕಷ್ಟು ಸಾಲ ಎದುರಿಸುತ್ತಿದ್ದೇನೆ, ಅದನ್ನು ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಲ್ಲದೆ, ಯಾರು ಕೂಡ ಆನ್ಲೈನ್ ಜೂಜಿಗೆ ದಾಸರಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಸುಟ್ಟು ಕರಕಲಾಗಿದ್ದ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆಗೆ ಕಳುಹಿಸಿದ್ದಾರೆ
A man allegedly took his own life by burning himself to death in Puducherry after losing over Rs 30 lakh in online card games
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm