ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.

ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm