ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm