ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.

ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm