ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.

ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm