ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.
ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm