ಬ್ರೇಕಿಂಗ್ ನ್ಯೂಸ್
25-02-23 04:22 pm HK News Desk ದೇಶ - ವಿದೇಶ
ಮುಂಬೈ, ಫೆ.25 : ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಎಂಬ ಎರಡು ನಗರಗಳ ಹೆಸರನ್ನು ಮರು ನಾಮಕರಣ ಮಾಡಲು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯ ಒಪ್ಪಿಕೊಂಡಿದೆ.
ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ನಗರವನ್ನು 'ಛತ್ರಪತಿ ಸಂಬಾಜಿ ನಗರ' ಎಂದು ಮತ್ತು ಒಸ್ಮಾನಾಬಾದ್ ನಗರವನ್ನು 'ಧಾರಾಶಿವ್ ನಗರ' ಎಂದು ಹೊಸ ಹೆಸರಿನಟ್ಟು ಕರೆಯಲು ನಿರ್ಧರಿಸಿದ್ದು ಈ ಕುರಿತ ನಿರ್ಣಯವನ್ನು ಅಂಗೀಕರಿಸಲು ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿತ್ತು.
ಎರಡು ನಗರಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ ಬೆನಲ್ಲೇ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದ್ದಕ್ಕೆ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ನಾಯಕತ್ವ ಈಗ ಜನರಿಗೆ ತಲುಪುತ್ತಿದೆ ಎಂದು ಬರೆದುಕೊಂಡಿದ್ದಾರೆ.
The Union government has approved the renaming of Maharashtra's Aurangabad city as 'Chhatrapati Sambhajinagar' and that of Osmanabad city as 'Dharashiv'. Maharashtra Deputy Chief Minister Devendra Fadnavis shared the news on Twitter. Aurangabad derives its name from Mughal emperor Aurangzeb, while Osmanabad was named for a 20th century ruler of the princely state of Hyderabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm