ಬ್ರೇಕಿಂಗ್ ನ್ಯೂಸ್
01-03-23 09:08 pm HK News Desk ದೇಶ - ವಿದೇಶ
ನವದೆಹಲಿ, ಮಾ.1: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರ್ಕಾರದ ಕೆಲಸವನ್ನು ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಸಿಎಂ ಆರೋಪಿಸಿದ್ದಾರೆ. ಸಿಸೋಡಿಯಾ ಬಂಧನದ ನಂತರ ಮೊದಲ ಬಾರಿಗೆ ಮಾಧ್ಯಮಕ್ಕೆ ಮಾತನಾಡಿದ ಕೇಜ್ರಿವಾಲ್ ಅವರು, "ಅವರಿಗೆ ಭ್ರಷ್ಟಾಚಾರ ವಿಷಯವೇ ಅಲ್ಲ. ತಮ್ಮ ಸಚಿವರು ಮಾಡಿದ ಒಳ್ಳೆಯ ಕೆಲಸವನ್ನು ನಿಲ್ಲಿಸುವುದು ಅವರು ಉದ್ದೇಶವಾಗಿಗೆ" ಎಂದು ವಾಗ್ದಾಳಿ ನಡೆಸಿದರು.
"ಬಿಜೆಪಿಯು ಎಎಪಿಯ ಬೆಳವಣಿಗೆಯನ್ನು ತಡೆಯಲು ಬಯಸುತ್ತಿದೆ. ನಾವು ಪಂಜಾಬ್ ಗೆದ್ದಾಗಿನಿಂದ, ನಮ್ಮನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ. ಅವರನ್ನು ಪ್ರಕರಣದಲ್ಲಿ ನಂಬರ್ ಒನ್ ಆರೋಪಿ ಎಂದು ಹೆಸರಿಸಲಾಗಿದೆ. ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ನಿರ್ವಹಿಸುತ್ತಿದ್ದ 18 ಖಾತೆಗಳನ್ನು ಉಳಿದ ಐದು ಸಚಿವರಲ್ಲಿ ಇಬ್ಬರ ನಡುವೆ ಹಂಚಿಕೆ ಮಾಡಲಾಗಿದೆ.
Delhi chief minister Arvind Kejriwal hit out at the Bharatiya Janata Party Wednesday evening amid the row over the arrest (and resignation) of Manish Sisodia over alleged irregularities in the liquor excise policy case, asking 'if Manish Sisodia joins BJP today, won't he be released tomorrow?'
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm