ಬ್ರೇಕಿಂಗ್ ನ್ಯೂಸ್
01-03-23 09:08 pm HK News Desk ದೇಶ - ವಿದೇಶ
ನವದೆಹಲಿ, ಮಾ.1: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರ್ಕಾರದ ಕೆಲಸವನ್ನು ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಸಿಎಂ ಆರೋಪಿಸಿದ್ದಾರೆ. ಸಿಸೋಡಿಯಾ ಬಂಧನದ ನಂತರ ಮೊದಲ ಬಾರಿಗೆ ಮಾಧ್ಯಮಕ್ಕೆ ಮಾತನಾಡಿದ ಕೇಜ್ರಿವಾಲ್ ಅವರು, "ಅವರಿಗೆ ಭ್ರಷ್ಟಾಚಾರ ವಿಷಯವೇ ಅಲ್ಲ. ತಮ್ಮ ಸಚಿವರು ಮಾಡಿದ ಒಳ್ಳೆಯ ಕೆಲಸವನ್ನು ನಿಲ್ಲಿಸುವುದು ಅವರು ಉದ್ದೇಶವಾಗಿಗೆ" ಎಂದು ವಾಗ್ದಾಳಿ ನಡೆಸಿದರು.

"ಬಿಜೆಪಿಯು ಎಎಪಿಯ ಬೆಳವಣಿಗೆಯನ್ನು ತಡೆಯಲು ಬಯಸುತ್ತಿದೆ. ನಾವು ಪಂಜಾಬ್ ಗೆದ್ದಾಗಿನಿಂದ, ನಮ್ಮನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ. ಅವರನ್ನು ಪ್ರಕರಣದಲ್ಲಿ ನಂಬರ್ ಒನ್ ಆರೋಪಿ ಎಂದು ಹೆಸರಿಸಲಾಗಿದೆ. ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ನಿರ್ವಹಿಸುತ್ತಿದ್ದ 18 ಖಾತೆಗಳನ್ನು ಉಳಿದ ಐದು ಸಚಿವರಲ್ಲಿ ಇಬ್ಬರ ನಡುವೆ ಹಂಚಿಕೆ ಮಾಡಲಾಗಿದೆ.
Delhi chief minister Arvind Kejriwal hit out at the Bharatiya Janata Party Wednesday evening amid the row over the arrest (and resignation) of Manish Sisodia over alleged irregularities in the liquor excise policy case, asking 'if Manish Sisodia joins BJP today, won't he be released tomorrow?'
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm