ಬ್ರೇಕಿಂಗ್ ನ್ಯೂಸ್
01-03-23 09:08 pm HK News Desk ದೇಶ - ವಿದೇಶ
ನವದೆಹಲಿ, ಮಾ.1: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರ್ಕಾರದ ಕೆಲಸವನ್ನು ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಸಿಎಂ ಆರೋಪಿಸಿದ್ದಾರೆ. ಸಿಸೋಡಿಯಾ ಬಂಧನದ ನಂತರ ಮೊದಲ ಬಾರಿಗೆ ಮಾಧ್ಯಮಕ್ಕೆ ಮಾತನಾಡಿದ ಕೇಜ್ರಿವಾಲ್ ಅವರು, "ಅವರಿಗೆ ಭ್ರಷ್ಟಾಚಾರ ವಿಷಯವೇ ಅಲ್ಲ. ತಮ್ಮ ಸಚಿವರು ಮಾಡಿದ ಒಳ್ಳೆಯ ಕೆಲಸವನ್ನು ನಿಲ್ಲಿಸುವುದು ಅವರು ಉದ್ದೇಶವಾಗಿಗೆ" ಎಂದು ವಾಗ್ದಾಳಿ ನಡೆಸಿದರು.

"ಬಿಜೆಪಿಯು ಎಎಪಿಯ ಬೆಳವಣಿಗೆಯನ್ನು ತಡೆಯಲು ಬಯಸುತ್ತಿದೆ. ನಾವು ಪಂಜಾಬ್ ಗೆದ್ದಾಗಿನಿಂದ, ನಮ್ಮನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ. ಅವರನ್ನು ಪ್ರಕರಣದಲ್ಲಿ ನಂಬರ್ ಒನ್ ಆರೋಪಿ ಎಂದು ಹೆಸರಿಸಲಾಗಿದೆ. ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ನಿರ್ವಹಿಸುತ್ತಿದ್ದ 18 ಖಾತೆಗಳನ್ನು ಉಳಿದ ಐದು ಸಚಿವರಲ್ಲಿ ಇಬ್ಬರ ನಡುವೆ ಹಂಚಿಕೆ ಮಾಡಲಾಗಿದೆ.
Delhi chief minister Arvind Kejriwal hit out at the Bharatiya Janata Party Wednesday evening amid the row over the arrest (and resignation) of Manish Sisodia over alleged irregularities in the liquor excise policy case, asking 'if Manish Sisodia joins BJP today, won't he be released tomorrow?'
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm