ಬ್ರೇಕಿಂಗ್ ನ್ಯೂಸ್
04-03-23 12:38 pm HK News Desk ದೇಶ - ವಿದೇಶ
ಜಕಾರ್ತ ಮಾ 4: ಇಂಡೋನೇಷ್ಯಾದ ರಾಜಧಾನಿ ಜಕಾರ್ತನಲ್ಲಿ ಶುಕ್ರವಾರ ಇಂಧನ ಶೇಖರಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 17 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಜನ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆ ನೆರೆಹೊರೆಗೂ ಹರಡಿದ ನಂತರ ಹತ್ತಿರದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇಂಧನ ಶೇಖರಣಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರಾಜ್ಯ-ಚಾಲಿತ ತೈಲ ಮತ್ತು ಅನಿಲ ಕಂಪನಿ Pertamina ನಿರ್ವಹಿಸುತ್ತದೆ. ಇದು ಉತ್ತರ ಜಕಾರ್ತದ Tanah Merah ನೆರೆಹೊರೆಯಲ್ಲಿ ಜನನಿಬಿಡ ಪ್ರದೇಶದ ಸಮೀಪದಲ್ಲಿದೆ. ಇದು ಇಂಡೋನೇಷ್ಯಾದ ಅಗತ್ಯ ಇಂಧನವನ್ನು 25% ರಷ್ಟು ಪೂರೈಸುತ್ತದೆ.
ಭಾರೀ ಮಳೆಯ ಸಮಯದಲ್ಲಿ ಮಿಂಚಿನ ಹೊಡೆತದಿಂದ ಪೈಪ್ಲೈನ್ ಒಡೆದು ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಕಿ ಹಲವಾರು ಸ್ಫೋಟಗಳಿಂದ ತ್ವರಿತವಾಗಿ ವಸತಿ ಮನೆಗಳಿಗೆ ಹರಡಿದೆ. 260 ಅಗ್ನಿಶಾಮಕ ಸಿಬ್ಬಂದಿ ಮತ್ತು 52 ಅಗ್ನಿಶಾಮಕ ಇಂಜಿನ್ಗಳು ಬೆಂಕಿಯನ್ನು ನಿಯಂತ್ರಿಸಲು ಹೆಣಗಾಡುತ್ತಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
At least 17 people have been killed and dozens injured in a massive blaze at a state-run fuel storage depot in Indonesia’s capital. The inferno burned several houses, caused people to flee in panic and forced the evacuation of residential areas near the depot run by energy firm Pertamina in north Jakarta, officials said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm