ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm