ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm