ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm