ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm