ಬ್ರೇಕಿಂಗ್ ನ್ಯೂಸ್
09-03-23 09:43 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮಾ.9 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಇನ್ನಷ್ಟು ಹೆಚ್ಚಿದರೆ, ಭಾರತ, ಪಾಕಿಸ್ತಾನದ ಮೇಲೆ ಸೇನಾ ಪ್ರಯೋಗ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ವಿಭಾಗ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಬಲಗೊಂಡಿದ್ದು ಪಾಕಿಸ್ತಾನದ ಪ್ರಚೋದನೆಗಳಿಗೆ ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಸೇನಾ ಬಲದ ಮೂಲಕ ಪ್ರತಿಕ್ರಿಯೆ ನೀಡುವ ಸಂಭವ ಇದೆ ಎಂದು ಹೇಳಿದೆ. ಅಮೆರಿಕ ಸಂಸತ್ತಿಗೆ ಬೇಹುಗಾರಿಕೆ ಸಂಸ್ಥೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ ಇದನ್ನು ಉಲ್ಲೇಖ ಮಾಡಲಾಗಿದೆ.
ಭಾರತ ಮತ್ತು ಚೀನಾ ಗಡಿಭಾಗದ ಸಮಸ್ಯೆಯೂ ಹೆಚ್ಚಿದ್ದು ಇದು ಮುಂದುವರಿದಲ್ಲಿ ಯುದ್ಧ ಸಾಧ್ಯತೆ ಹೆಚ್ಚಿದೆ., 2020ರಲ್ಲಿ ನಡೆದ ಇತ್ತೀಚಿನ ವರ್ಷಗಳ ಅತಿದೊಡ್ಡ ಘರ್ಷಣೆಯಲ್ಲಿ ಉಭಯ ದೇಶಗಳ ಗಡಿ ಸಮಸ್ಯೆ ಬಿಕ್ಕಟ್ಟಿನ ರೂಪದಲ್ಲಿಯೇ ಮುಂದುವರಿದಿದೆ ಎಂದು ವರದಿ ತಿಳಿಸಿದೆ. ಗಡಿಯುದ್ದಕ್ಕೂ ನಿಯೋಜಿಸಿರುವ ಉಭಯ ರಾಷ್ಟ್ರಗಳ ಸೇನಾ ಪಡೆಗಳು, ಎರಡು ಪರಮಾಣು ಶಕ್ತಿಗಳ ನಡುವಿನ ಶಸ್ತ್ರಾಸ್ತ್ರ ಸಂಘರ್ಷದ ಅಪಾಯ ಹೆಚ್ಚಿಸಿವೆ. ಇದು ಅಮೆರಿಕದ ಜನರು ಹಾಗೂ ಹಿತಾಸಕ್ತಿಗಳಿಗೆ ನೇರ ಬೆದರಿಕೆ ಉಂಟುಮಾಡುವ ಹಾಗೂ ಅಮೆರಿಕದ ಮಧ್ಯಪ್ರವೇಶಕ್ಕೆ ಕರೆ ನೀಡುವ ಸಾಧ್ಯತೆ ಇದೆ.
ಭಾರತ ವಿರೋಧಿ ಉಗ್ರ ಗುಂಪುಗಳಿಗೆ ಬೆಂಬಲ ನೀಡುವ ಸುದೀರ್ಘ ಇತಿಹಾಸ ಪಾಕಿಸ್ತಾನಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗೆ ಹಿಂದೆಂದಿಗಿಂತಲೂ ಸೇನಾ ಬಲದಿಂದ ಪ್ರತಿಕ್ರಿಯೆ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಹೇಳಿದೆ.
The American intelligence community has told lawmakers that it apprehends increased tension between India and Pakistan and India and China with the possibility of a conflict between them. It also noted that under the leadership of Prime Minister Narendra Modi, India is more likely than in the past to respond with military force to “perceived or real” provocations from Pakistan.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm