ಬ್ರೇಕಿಂಗ್ ನ್ಯೂಸ್
05-08-20 06:22 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ತೆರಳಿದರು.
ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ಮೊಳಗಿದವು.
ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವೆ ಸ್ಮೃತಿ ಇರಾನಿ ಸೇರಿ ಸಾಕಷ್ಟು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಮೋದಿ ಕಾರ್ಯಕ್ರಮ ಪಟ್ಟಿ
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm