ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm