ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am