ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm