ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm