ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm