ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm