ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:00 pm
Mangalore Correspondent
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
ಆಧಾರ್ - ಪಾನ್ ಲಿಂಕ್ ನೆಪದಲ್ಲಿ ಕೇಂದ್ರ ಸರ್ಕಾರದಿಂದ...
22-03-23 08:12 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm