ಬ್ರೇಕಿಂಗ್ ನ್ಯೂಸ್
            
                        13-03-23 10:22 pm HK News Desk ದೇಶ - ವಿದೇಶ
            ಮುಂಬೈ, ಮಾ.13: ಭಿನ್ನ, ವಿಭಿನ್ನ ಡ್ರೆಸ್ ಗಳ ಮೂಲಕ ತನ್ನ ಅಭಿಮಾನಿಗಳನ್ನು ಆಗಾಗ್ಗ ಹೊಸ ಲೋಕಕ್ಕೆ ಕೊಂಡೊಯ್ಯುವ ಬಾಲಿವುಡ್ ನಟಿ, ಉರ್ಫಿ ಜಾವೇದ್ ಇದೀಗ ಬಿದಿರಿನಿಂದ ಮಾಡಿದ ಡ್ರೆಸ್ ನಲ್ಲಿ ನಲಿದಿರುವ ವಿಡಿಯೋವೊಂದು ವೈರಲ್ ಆಗಿದೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಉರ್ಫಿ ಜಾವೇದ್, ಬಿದಿರಿನ ಬುಟ್ಟಿ ಯಿಂದ ತಯಾರಿಸಲಾದ ಡ್ರೆಸ್ ನಲ್ಲಿ ಫೋಸ್ ನೀಡಿದ್ದಾರೆ. ಈಗ ಅಸ್ವಿತ್ವ ಕಳೆದುಕೊಳ್ಳುತ್ತಿರುವ ಬಿದಿರಿನಿಂದ ಹೇಗೆ ಉತ್ಪನ್ನಗಳನ್ನು ತಯಾರಿಸಬಹುದು ಎಂದು ಬರೆದುಕೊಂಡಿದ್ದಾರೆ.

ಕುಶಲ ಕರ್ಮಿಗಳು ಅದ್ಬುತವಾದ ಕುರ್ಚಿಗಳು, ಟೇಬಲ್ ತಯಾರಿಸಲು ಬಿದಿರಿನ ದಾರಗಳನ್ನು ಹೇಗೆ ಬಳಸುತ್ತಾರೆ ಎಂಬುದು ನನಗೆ ಯಾವಾಗಲೂ ಅಶ್ಚರ್ಯವನ್ನುಂಟು ಮಾಡುತ್ತದೆ. ನನ್ನ ಮನಸ್ಸನ್ನು ಬೆಚ್ಚಿ ಬೀಳಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಮುಂಬೈನ ವಿಮಾನ ನಿಲ್ದಾಣದಲ್ಲಿ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದು, ನಟಿಯ ಕಿತ್ತೋಗಿರೋ ವೇಷಭೂಷಣಕ್ಕೆ ನೆಟಿಜನ್ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಸೇಫ್ಟಿ ಪಿನ್ಗಳು, ರೇಜರ್ಗಳು, ಗ್ಲಾಸ್ಗಳು, ಸೇರಿದಂತೆ ವಿಭಿನ್ನ ವಸ್ತುಗಳಲ್ಲಿ ರೆಡಿ ಮಾಡಿದ ಬಟ್ಟೆಗಳನ್ನು ಇವರು ಧರಿಸಿ ಸುದ್ದಿ ಮಾಡುತ್ತಾರೆ. ಈ ರೀತಿಯ ವೇಷಭೂಷಣಕ್ಕೆ ಕೇವಲ ಟೀಕೆಗಳನ್ನು ಮಾತ್ರವಲ್ಲ, ಮೆಚ್ಚುಗೆಯನ್ನೂ ಗಳಿಸುತ್ತಾರೆ. ಹಾಲಿವುಡ್ ತಾರೆ ಟೇಲರ್ ಸ್ವಿಫ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಉಡುಪನ್ನು ಧರಿಸಿ ಸುದ್ದಿ ಮಾಡಿದ್ದರು.
ಬಿಗ್ ಬಾಸ್ ಒಟಿಟಿಯಿಂದ ಫೇಮಸ್ ಆಗಿರುವ ಉರ್ಫಿ ಈವರೆಗೆ ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಟ್ ಆ್ಯಂಡ್ ಬೋಲ್ಡ್ ಬ್ಯೂಟಿ ತಮ್ಮದೇಯಾದ ಅಭಿಮಾನಿಗಳನ್ನು ಸಹ ಹೊಂದಿದ್ದಾರೆ.
            
            
            Urfi Javed loves to create outfits from unique things. So far, the fashionista has created several bizarre outfits from different items like dustbin bags, broken glass and clips. Urfi has done it all and this time the actress has made an outfit out of a ‘tokri’(bamboo basket).
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm