ಬ್ರೇಕಿಂಗ್ ನ್ಯೂಸ್
13-03-23 10:22 pm HK News Desk ದೇಶ - ವಿದೇಶ
ಮುಂಬೈ, ಮಾ.13: ಭಿನ್ನ, ವಿಭಿನ್ನ ಡ್ರೆಸ್ ಗಳ ಮೂಲಕ ತನ್ನ ಅಭಿಮಾನಿಗಳನ್ನು ಆಗಾಗ್ಗ ಹೊಸ ಲೋಕಕ್ಕೆ ಕೊಂಡೊಯ್ಯುವ ಬಾಲಿವುಡ್ ನಟಿ, ಉರ್ಫಿ ಜಾವೇದ್ ಇದೀಗ ಬಿದಿರಿನಿಂದ ಮಾಡಿದ ಡ್ರೆಸ್ ನಲ್ಲಿ ನಲಿದಿರುವ ವಿಡಿಯೋವೊಂದು ವೈರಲ್ ಆಗಿದೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಉರ್ಫಿ ಜಾವೇದ್, ಬಿದಿರಿನ ಬುಟ್ಟಿ ಯಿಂದ ತಯಾರಿಸಲಾದ ಡ್ರೆಸ್ ನಲ್ಲಿ ಫೋಸ್ ನೀಡಿದ್ದಾರೆ. ಈಗ ಅಸ್ವಿತ್ವ ಕಳೆದುಕೊಳ್ಳುತ್ತಿರುವ ಬಿದಿರಿನಿಂದ ಹೇಗೆ ಉತ್ಪನ್ನಗಳನ್ನು ತಯಾರಿಸಬಹುದು ಎಂದು ಬರೆದುಕೊಂಡಿದ್ದಾರೆ.

ಕುಶಲ ಕರ್ಮಿಗಳು ಅದ್ಬುತವಾದ ಕುರ್ಚಿಗಳು, ಟೇಬಲ್ ತಯಾರಿಸಲು ಬಿದಿರಿನ ದಾರಗಳನ್ನು ಹೇಗೆ ಬಳಸುತ್ತಾರೆ ಎಂಬುದು ನನಗೆ ಯಾವಾಗಲೂ ಅಶ್ಚರ್ಯವನ್ನುಂಟು ಮಾಡುತ್ತದೆ. ನನ್ನ ಮನಸ್ಸನ್ನು ಬೆಚ್ಚಿ ಬೀಳಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಮುಂಬೈನ ವಿಮಾನ ನಿಲ್ದಾಣದಲ್ಲಿ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದು, ನಟಿಯ ಕಿತ್ತೋಗಿರೋ ವೇಷಭೂಷಣಕ್ಕೆ ನೆಟಿಜನ್ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಸೇಫ್ಟಿ ಪಿನ್ಗಳು, ರೇಜರ್ಗಳು, ಗ್ಲಾಸ್ಗಳು, ಸೇರಿದಂತೆ ವಿಭಿನ್ನ ವಸ್ತುಗಳಲ್ಲಿ ರೆಡಿ ಮಾಡಿದ ಬಟ್ಟೆಗಳನ್ನು ಇವರು ಧರಿಸಿ ಸುದ್ದಿ ಮಾಡುತ್ತಾರೆ. ಈ ರೀತಿಯ ವೇಷಭೂಷಣಕ್ಕೆ ಕೇವಲ ಟೀಕೆಗಳನ್ನು ಮಾತ್ರವಲ್ಲ, ಮೆಚ್ಚುಗೆಯನ್ನೂ ಗಳಿಸುತ್ತಾರೆ. ಹಾಲಿವುಡ್ ತಾರೆ ಟೇಲರ್ ಸ್ವಿಫ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಉಡುಪನ್ನು ಧರಿಸಿ ಸುದ್ದಿ ಮಾಡಿದ್ದರು.
ಬಿಗ್ ಬಾಸ್ ಒಟಿಟಿಯಿಂದ ಫೇಮಸ್ ಆಗಿರುವ ಉರ್ಫಿ ಈವರೆಗೆ ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಟ್ ಆ್ಯಂಡ್ ಬೋಲ್ಡ್ ಬ್ಯೂಟಿ ತಮ್ಮದೇಯಾದ ಅಭಿಮಾನಿಗಳನ್ನು ಸಹ ಹೊಂದಿದ್ದಾರೆ.
Urfi Javed loves to create outfits from unique things. So far, the fashionista has created several bizarre outfits from different items like dustbin bags, broken glass and clips. Urfi has done it all and this time the actress has made an outfit out of a ‘tokri’(bamboo basket).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm