ಬ್ರೇಕಿಂಗ್ ನ್ಯೂಸ್
16-03-23 03:36 pm HK News Desk ದೇಶ - ವಿದೇಶ
ಇಟಾನಗರ, ಮಾ.16: ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ATC ಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್ ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
2022ರಲ್ಲಿ ತವಾಂಗ್ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿತ್ತು ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಬಲಿಯಾಗುತ್ತಿರುವುದು ಇದೇ ಮೊದಲಲ್ಲ, 2022ರ ಅಕ್ಟೋಬರ್ನಲ್ಲಿ ತವಾಂಗ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಅಂದು ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ಗಳ ಪೈಕಿ ಒಬ್ಬರು ಸಾವನ್ನಪ್ಪಿದರು. ಪೈಲಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು.
Indian Army's Cheetah Helicopter crashed near Mandala, West of Bomdila in Arunachal Pradesh on Thursday after it went missing this morning. A search operation is currently underway to rescue the pilot and co-pilot who were onboard when the chopper crashed. The Cheetah helicopter went missing earlier this morning when it was moving from Senge to Missamari. The helicopter lost contact with the ATC at around 09:15 AM today.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm