ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm