ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm