ಬ್ರೇಕಿಂಗ್ ನ್ಯೂಸ್
05-08-20 07:30 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು–ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳು ಆಗಮಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ 5 ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm