ಬ್ರೇಕಿಂಗ್ ನ್ಯೂಸ್
21-03-23 06:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.21 : ಮಲಯಾಳಂ ಸಿನಿಮಾ ನಟನ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊಬ್ಬನಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ. ಅಸ್ಸಾಂ ಮೂಲದ ಆಲ್ಬರ್ಟ್ ಟಿಗಾ ಎಂಬ ಕಾರ್ಮಿಕ ಬರೋಬ್ಬರಿ 10 ಕೋಟಿ ರೂ. ಹಣ ಬಹುಮಾನವಾಗಿ ಗೆದ್ದಿದ್ದಾರೆ.
'ಒರು ಮುತ್ತಸ್ಸಿ ಗಧಾ' ಖ್ಯಾತಿಯ ನಟ ರಜಿನಿ ಚಾಂಡಿ ಅವರ ಮನೆಯಲ್ಲಿ ಟಿಗಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತೆರಿಗೆ ಕಡಿತದ ನಂತರ ಟಿಗಾ ಅವರಿಗೆ 6.6 ಕೋಟಿ ರೂ. ದೊರೆಯಲಿದೆ.
ಇತ್ತೀಚೆಗೆ ಕೋಲ್ಕತ್ತಾ ಮೂಲದ ಮತ್ತೊಬ್ಬ ವಲಸೆ ಕಾರ್ಮಿಕ ಇಡುಕ್ಕಿ ಜಿಲ್ಲೆಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದರು. ಆನಂತರ ಯಾರೋ ಟಿಕೆಟ್ ಕಿತ್ತುಕೊಳ್ಳುತ್ತಾರೆ ಎಂದು ಹೆದರಿ ಪೊಲೀಸರ ಮೊರೆ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು.
ಈ ಬಾರಿಯ ಸಮ್ಮರ್ ಬಂಪರ್ ಲಾಟರಿಯಲ್ಲಿ ಎರಡನೇ ಬಹುಮಾನ ಮತ್ತು ಮೂರನೇ ಬಹುಮಾನ ಪಡೆದ ವಿಜೇತರು ಕ್ರಮವಾಗಿ 50 ಲಕ್ಷ ಮತ್ತು 5 ಲಕ್ಷ ರೂ. ಬಹುಮಾನ ಪಡೆದಿದ್ದಾರೆ.
A migrant labourer, who was working as a domestic help for a Malayalam actor, has won the summer bumper prize of Kerala state lotteries. Albert Gitta, an Assam native, has won the lottery worth Rs 10 crore. Gitta has been working as a domestic help of ‘Oru Muttassi Gadha’-fame actor Rajini Chandy for a long time.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm