ಬ್ರೇಕಿಂಗ್ ನ್ಯೂಸ್
21-03-23 10:36 pm HK News Desk ದೇಶ - ವಿದೇಶ
ಮುಂಬೈ, ಮಾ.21: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗಪುರದ ಕಚೇರಿ ಮತ್ತು ಮನೆಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಹತ್ತು ಕೋಟಿ ಕೊಟ್ಟರೆ ಓಕೆ, ಇಲ್ಲಾಂದ್ರೆ ಕೊಂದು ಬಿಡುತ್ತೇನೆ ಎಂದು ವ್ಯಕ್ತಿಯೊಬ್ಬ ಮೂರು ಬಾರಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಹೇಳಿಕೊಂಡಿದ್ದಾನೆ. ಮಂಗಳವಾರ ಬೆಳಗ್ಗೆ ಎರಡು ಬಾರಿ ಮತ್ತು ಮಧ್ಯಾಹ್ನ ಒಂದು ಬಾರಿ ಕರೆ ಮಾಡಿದ್ದ ಎಂದು ಡಿಸಿಪಿ ರಾಹುಲ್ ಮದಾನೆ ತಿಳಿಸಿದ್ದಾರೆ.

ಸಚಿವರ ಮನೆಗೆ ಕರೆ ಮಾಡಿದ ಬಳಿಕ ನಾಗಪುರದ ಕಚೇರಿ ಮತ್ತು ಮನೆಗೆ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಿತಿನ್ ಗಡ್ಕರಿಯ ನಾಗಪುರದ ಕಚೇರಿಗೆ ಕರೆ ಮಾಡಿದ್ದ. ನೂರು ಕೋಟಿ ಕೊಡಬೇಕು, ಇಲ್ಲಾಂದ್ರೆ ಜೀವಕ್ಕೆ ಅಪಾಯ ಬರಬಹುದು. ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬಳಿಕ ಪುತ್ತೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಸಚಿವರ ನಾಗಪುರದ ಕಚೇರಿಗೆ ಕರೆ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಕಂಡುಬಂದಿತ್ತು.
ಇದೀಗ ಮತ್ತೊಮ್ಮೆ ಅದೇ ರೀತಿಯ ಕರೆ ಬಂದಿದ್ದು ಯಾರು ಕರೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Security was increased at Union minister Nitin Gadkari's home and office in Nagpur on Tuesday after a man made three calls threatening to harm the senior BJP leader if Rs 10 crore was not paid to him, a police official said. The caller identified himself as one Jayesh Pujari, alias Jayesh Kantha, the same person whose name had been used to make similar calls to the minister's office in January, he said.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm