ಬ್ರೇಕಿಂಗ್ ನ್ಯೂಸ್
21-03-23 10:36 pm HK News Desk ದೇಶ - ವಿದೇಶ
ಮುಂಬೈ, ಮಾ.21: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗಪುರದ ಕಚೇರಿ ಮತ್ತು ಮನೆಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಹತ್ತು ಕೋಟಿ ಕೊಟ್ಟರೆ ಓಕೆ, ಇಲ್ಲಾಂದ್ರೆ ಕೊಂದು ಬಿಡುತ್ತೇನೆ ಎಂದು ವ್ಯಕ್ತಿಯೊಬ್ಬ ಮೂರು ಬಾರಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಹೇಳಿಕೊಂಡಿದ್ದಾನೆ. ಮಂಗಳವಾರ ಬೆಳಗ್ಗೆ ಎರಡು ಬಾರಿ ಮತ್ತು ಮಧ್ಯಾಹ್ನ ಒಂದು ಬಾರಿ ಕರೆ ಮಾಡಿದ್ದ ಎಂದು ಡಿಸಿಪಿ ರಾಹುಲ್ ಮದಾನೆ ತಿಳಿಸಿದ್ದಾರೆ.

ಸಚಿವರ ಮನೆಗೆ ಕರೆ ಮಾಡಿದ ಬಳಿಕ ನಾಗಪುರದ ಕಚೇರಿ ಮತ್ತು ಮನೆಗೆ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಿತಿನ್ ಗಡ್ಕರಿಯ ನಾಗಪುರದ ಕಚೇರಿಗೆ ಕರೆ ಮಾಡಿದ್ದ. ನೂರು ಕೋಟಿ ಕೊಡಬೇಕು, ಇಲ್ಲಾಂದ್ರೆ ಜೀವಕ್ಕೆ ಅಪಾಯ ಬರಬಹುದು. ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬಳಿಕ ಪುತ್ತೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಸಚಿವರ ನಾಗಪುರದ ಕಚೇರಿಗೆ ಕರೆ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಕಂಡುಬಂದಿತ್ತು.
ಇದೀಗ ಮತ್ತೊಮ್ಮೆ ಅದೇ ರೀತಿಯ ಕರೆ ಬಂದಿದ್ದು ಯಾರು ಕರೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Security was increased at Union minister Nitin Gadkari's home and office in Nagpur on Tuesday after a man made three calls threatening to harm the senior BJP leader if Rs 10 crore was not paid to him, a police official said. The caller identified himself as one Jayesh Pujari, alias Jayesh Kantha, the same person whose name had been used to make similar calls to the minister's office in January, he said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm